20
ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ ಬಸವರಾಜು ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಆಗಿದ್ದ ಡಾ.ಕೆ.ಎನ್ ಅನುರಾಧ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕೆ,ಎನ್ ಅನುರಾಧ ಅವರಿಗೆ ಜಿಲ್ಲಾಧಿಕಾರಿ ಹುದ್ದೆ ಜತೆಗೆ ಹೆಚ್ಚುವರಿ ಜವಾಬ್ದಾರಿಯಾಗಿ ಜಿಪಂ ಸಿಇಒ ಅಗಿ ಮುಂದಿನ ಆದೇಶದವರಿಗೂ ಮುಂದುವರೆಯಲಿದ್ದಾರೆ.


