Home ರಾಜ್ಯಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವರ್ಗಾವಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವರ್ಗಾವಣೆ

ಜಿಪಂ ಸಿಇಒ ಆಗಿದ್ದ ಡಾ.ಕೆ.ಎನ್ ಅನುರಾಧ ನೂತನ ಜಿಲ್ಲಾಧಿಕಾರಿಯಾಗಿ ನೇಮಕ

by Editor

ಬೆಂಗಳೂರು ಗ್ರಾಮಾಂತರ : ಬೆಂಗಳೂರು  ಗ್ರಾಮಾಂತರ  ಜಿಲ್ಲಾಧಿಕಾರಿಯಾಗಿದ್ದ ಎ.ಬಿ ಬಸವರಾಜು ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಆಗಿದ್ದ ಡಾ.ಕೆ.ಎನ್ ಅನುರಾಧ  ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕೆ,ಎನ್ ಅನುರಾಧ ಅವರಿಗೆ  ಜಿಲ್ಲಾಧಿಕಾರಿ  ಹುದ್ದೆ ಜತೆಗೆ ಹೆಚ್ಚುವರಿ  ಜವಾಬ್ದಾರಿಯಾಗಿ ಜಿಪಂ ಸಿಇಒ ಅಗಿ ಮುಂದಿನ ಆದೇಶದವರಿಗೂ ಮುಂದುವರೆಯಲಿದ್ದಾರೆ.

Spread the love

You may also like

Leave a Comment

ಬಸವಣ್ಣನವರು ಸಾಮಾಜಿಕ ನ್ಯಾಯದ ಹರಿಕಾರ   ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ