Home ಜಿಲ್ಲೆದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ದುರ್ಗಶ್ರೀ ವರ್ಗಾವಣೆ

ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ದುರ್ಗಶ್ರೀ ವರ್ಗಾವಣೆ

ನೂತನ ಎಸಿ ಮಂಜುನಾಥ್

by Editor

ಬೆಂಗಳೂರು ಗ್ರಾಮಾಂತರ ಏಪ್ರಿಲ್ 22

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದುರ್ಗ ಶ್ರೀ ಅವರನ್ನು ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ.

ನೂತನ ಉಪ ವಿಭಾಗಾಧಿಕಾರಿಯಾಗಿ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.ವರ್ಗಾವಣೆ ಯಾಗಿರುವ ದುರ್ಗಶ್ರಿ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

Spread the love

You may also like

Leave a Comment

ಸರಕಾರಿ ಉರ್ದು ಪ್ರೌಢಶಾಲೆಗೆ ಶೇ.೧೦೦ ರಷ್ಟು ಫಲಿತಾಂಶ   ಸ್ಥಳೀಯ ಜನರ ಧ್ವನಿಯಾಗಲು ಪಂಚಾಯತ್ ರಾಜ್ ಇಲಾಖೆ ಸಹಕಾರಿ   ಭಾರತ್ ಐಕಾನಿಕ್ ಅವಾರ್ಡ್ಗೆ ಪತ್ರಕರ್ತ ಸೂಲಿಬೆಲೆ ಮಂಜುನಾಥ್ ಆಯ್ಕೆ   ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ   ಯಶಸ್ ಗೌಡಗೆ 611 ಅಂಕ