8
ಬೆಂಗಳೂರು ಗ್ರಾಮಾಂತರ ಏಪ್ರಿಲ್ 22
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದುರ್ಗ ಶ್ರೀ ಅವರನ್ನು ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ.
ನೂತನ ಉಪ ವಿಭಾಗಾಧಿಕಾರಿಯಾಗಿ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.ವರ್ಗಾವಣೆ ಯಾಗಿರುವ ದುರ್ಗಶ್ರಿ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

