Home ಜಿಲ್ಲೆಬೆಂಗಳೂರು ಗ್ರಾಮಾಂತರ ಜಿಪಂನಲ್ಲಿ ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು ಗ್ರಾಮಾಂತರ ಜಿಪಂನಲ್ಲಿ ಪ್ರಗತಿ ಪರಿಶೀಲನೆ ಸಭೆ

ವಿವಿಧ ಇಲಾಖೆ ಅಧಿಕಾರಿಗಳು ಭಾಗಿ

by Editor

ಬೆಂಗಳೂರು ಗ್ರಾಮಾಂತರ:  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಇಂದು  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ವಾಸಂತಿ ಅಮರ್ ರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ನಡೆಯಿತು.

ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ
ವೈಯಕ್ತಿಕ ಶೌಚಾಲಯ ಸಮುದಾಯ ಶೌಚಾಲಯ
ಬೂದು ನೀರು ನಿರ್ವಹಣೆ ಘನ ತ್ಯಾಜ್ಯ ವಿಲೇವಾರಿ
ಕುಡಿಯುವ ನೀರು ಸಮಸ್ಯೆ ಕುರಿತು ಕಾರ್ಯನಿರ್ವಾಹಕ ಅಧಿಕಾರ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಗಳು ಜೊತೆ ಚರ್ಚಿಸಿದರು.
ಈ ಸಭೆಯಲ್ಲಿ ಉಪಕಾರ್ಯದರ್ಶಿ ಶಿವಕುಮಾರ್ ಬಿ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರು ವಿಠಲ್ ಕಾವಳೆ, ಸಹಾಯಕ ಕಾರ್ಯದರ್ಶಿ ಮಂಜುನಾಥ್u, ಕಾರ್ಯನಿರ್ವಾಹಕ ಅಧಿಕಾರ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

Spread the love

You may also like

Leave a Comment

ಕೃಷಿ ಹೊಂಡದಲ್ಲಿ ಮುಳಗಿ ಇಬ್ಬರು ಮಕ್ಕಳು ಸಾವು   ೩೦ ಜನರಿಗೆ ಉಚಿತ ಕನ್ನಡಕಗಳ ವಿತರಣೆ   ಗುಣಾತ್ಮಕ ಶಿಕ್ಷಣಕ್ಕೆ ಮೊದಲ ಆಯ್ಕೆ ಸರಕಾರಿ ಶಾಲೆಯಾಗಿರಲಿ   ಬೆಂಗಳೂರು ಗ್ರಾಮಾಂತರ ಜಿಪಂನಲ್ಲಿ ಪ್ರಗತಿ ಪರಿಶೀಲನೆ ಸಭೆ   ನಗರದ ಸ್ವಚ್ಚತೆ ಕಾಪಾಡುವುದು ನಮ್ಮಲ್ಲರ ಕರ್ತವ್ಯ